Politics
ನಿಟ್ಟೆ ಭಜರಂಗದಳ ನೇತೃತ್ವದಲ್ಲಿ ದತ್ತಹೋಮ ಧಾರ್ಮಿಕ ಸಭೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ ಡಿ.13. ನಿಟ್ಟೆ: ಶ್ರೀ ರಾಜರಾಜೇಶ್ವರಿ ಸದ್ಗುರು ನಿತ್ಯಾನಂದ ಕ್ಷೇತ್ರ ನೆಲ್ಲಿ ನಿಟ್ಟೆ
2025 ರ ಜನವರಿ 28 ರಿಂದ ಫೆಬ್ರವರಿ 05 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು13.12.2024 ರಂದು ಅಥಿತಿ ಗಣ್ಯರ ಉಪಸ್ಥಿತಿಯಲ್ಲಿ ಸಂಜೆ 7 ಗಂಟೆಗೆ ನಡೆಯಲಿದೆ. ಹಾಗೂ ವಿಶ್ವ ಹಿಂದೂ ಪರಿಷದ್ ಬಜರಂಗದಳ ನಿಟ್ಟೆ ವತಿಯಿಂದ ದತ್ತಜಯಂತಿ ಅಂಗವಾಗಿ ದತ್ತ ಪೂಜೆ ದತ್ತ ಹೋಮ ಹಾಗೂ ಧಾರ್ಮಿಕ ಸಭೆ ನಡೆಯಲಿದೆ.
ಸಂಜೆ 6:30 ಕ್ಕೆ ಹೋಮದ ಪೂರ್ಣಾಹುತಿ ನಂತರ ಧಾರ್ಮಿಕ ಸಭೆಯ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ ಬಂಟ್ವಾಳ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಕಾರ್ಯಕ್ರಮದ ನಂತರ ಅನ್ನಸಂತರ್ಪಣೆ ನಡೆಯಲಿದೆ ಹಾಗೂ ರಾತ್ರಿ ಸುಮಾರು ನೂರು ಜನ ದತ್ತ ಮಾಲಾಧಾರಿಗಳು ನಿಟ್ಟೆ ಯಿಂದ ದತ್ತಪೀಠಕ್ಕೆ ಯಾತ್ರೆ ಹೊರಡಲಿದ್ದಾರೆ ಎಂದು ಕಾರ್ಕಳ ಭಜರಂಗದಳ ಸಂಚಾಲಕರಾದ ಮನೀಶ್ ನಿಟ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-
ವಿದೇಶ6 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ6 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business4 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business5 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business5 months ago
-
ಕಾರ್ಕಳ5 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ6 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ6 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ