Sports
ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದ ಉಡುಪಿ ಜಿಲ್ಲೆಯ ತನುಷ್ ಕೋಟ್ಯಾನ್

ಆಸ್ಟ್ರೇಲಿಯಾ ವಿರುದ್ದ ನಡೆಯುತ್ತಿರುವ ಬಾರ್ಡರ್ – ಗಾವಸ್ಕರ್ ಟೆಸ್ಟ್ ಕ್ರಿಕೆಟ್ ಸರಣಿಗೆ ಭಾರತೀಯ ಕ್ರಿಕೆಟ್ ತಂಡದಲ್ಲಿ ಉಡುಪಿ ಜಿಲ್ಲೆಯ ಪಾಂಗಾಳಾದ ಆಟಗಾರ ತನುಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ತನುಷ್ ಕೋಟ್ಯಾನ್ ಅವರು ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಮೊಟ್ಟ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟಿಗೆ ಪಾದರ್ಪಣೆ ಮಾಡಿರುವ ತನುಷ್ ಕೋಟ್ಯಾನ್ ಭಾರತೀಯ ಕ್ರಿಕೆಟ್ ತಂಡಕ್ಕೆ ಭರವಸೆಯ ಸ್ಪಿನ್ನರ್ ಹಾಗೂ ಬ್ಯಾಟ್ಸ್ಮನ್ ಆಗುವ ಸಾಮರ್ಥ್ಯವನ್ನು ಹೊಂದಿದ್ದಾರೆ
ಭಾರತೀಯ ಕ್ರಿಕೆಟ್ ತಂಡದಲ್ಲಿ ಉಡುಪಿ ಜಿಲ್ಲೆಯ ಆಟಗಾರ ಸ್ಥಾನ ಪಡೆದಿರುವುದರಿಂದ ಉಡುಪಿ ಜಿಲ್ಲೆ ಹೆಮ್ಮೆ ಪಡುವಂತಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಉಡುಪಿ ಜಿಲ್ಲೆಯ ಕ್ರೀಡಾಭಿಮಾನಿಗಳು ತನುಷ್ ಕೋಟ್ಯಾನ್ ಫೋಟೋವನ್ನು ಹಂಚಿಕೊಂಡು ಸಂಭ್ರಮಿಸುತಿದ್ದಾರೆ.
ಉಡುಪಿಯ ಹೆಮ್ಮೆಯ ಆಟಗಾರ “ತನುಷ್ ಕೋಟ್ಯಾನ್” ಅವರಿಗೆ ಅಭಿನಂದನೆಗಳು. ನಿಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಪಯಣಕ್ಕೆ ಹಾರ್ದಿಕ ಶುಭಾಷಯಗಳು.
-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ