ಕಾರ್ಕಳ
ಬೋಳ ಗ್ರಾಮದ ಹಲವೆಡೆ ಉದಯ ಶೆಟ್ಟಿ ಮುನಿಯಾಲು ವತಿಯಿಂದ ರಸ್ತೆ ದುರಸ್ತಿ: ಗ್ರಾಮಸ್ಥರಿಂದ ವ್ಯಾಪಕ ಪ್ರಶಂಸೆ

ಬೋಳ ಗ್ರಾಮದ ಕೆರೆಕೋಡಿ, ಹೂಹಿತ್ಲು, ಪಂಚಾಯತ್ ಬಳಿ, ಕೆಂಪುಜಾರ್ 5 cents, ಮುಗಿಲಿ, ಪೊಯ್ಯೆ, ಬೋಳ ಪದವು, ಪಾಲಿಂಗೇರಿ, ಪಂಚಾಯತ್ ಬಳಿ, ಮುಂತಾದೆಡೆ ರಸ್ತೆ ಸೂಕ್ತ ದುರಸ್ತಿ ಕಾಣದೆ ಸಂಪೂರ್ಣ ಹದಗೆಟ್ಟಿದ್ದು ಗ್ರಾಮಸ್ಥರಿಗೆ ಸಂಚಾರಕ್ಕೆ ಅನಾನುಕೂಲವಾಗಿತ್ತು. ರಸ್ತೆ ದುರಸ್ತಿಯ ಕುರಿತು ಗ್ರಾಮಸ್ಥರು ಸ್ಥಳೀಯಾಡಳಿತ, ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರಲ್ಲಿ ಬೋಳ ಗ್ರಾಮಸ್ಥರು ಮನವಿ ಮಾಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರ ವಿನಂತಿಯ ಮೇರೆಗೆ ಉದಯ ಶೆಟ್ಟಿ ಮುನಿಯಾಲು, ರವರು ತಮ್ಮ ಸ್ವಂತ ಖರ್ಚಿನಿಂದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಅವರದೇ ಸಂಸ್ಥೆಯ ಮೂಲಕ ಎರಡು ವಾರಗಳಿಂದ ನಿರಂತರವಾಗಿ ರಸ್ತೆಯನ್ನು ದುರಸ್ತಿ ಕಾಮಗಾರಿ ನಡೆಸಿಕೊಡುತ್ತಿದ್ದಾರೆ.
ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಗ್ರಾಮಸ್ಥರ ಕಷ್ಟಕ್ಕೆ ಸ್ಪಂದಿಸಿ ಜನರ ಸುಗಮ ಸಂಚಾರಕ್ಕೆ ರಸ್ತೆಯನ್ನು ದುರಸ್ತಿಗೊಳಿಸಿದ ಉದಯ ಶೆಟ್ಟಿ ಮುನಿಯಾಲು ಅವರ ಈ ಕಾರ್ಯಗಳಿಗೆ ಗ್ರಾಮಸ್ಥರಿಂದ ವ್ಯಾಪಾಕ ಪ್ರಶಂಸೆಗೆ ಜಾರಣವಾಗಿದೆ. ಯಾವುದೇ ಫಲಾಪೇಕ್ಷೆ ಇಲ್ಲದೇ ನಿಸ್ವಾರ್ಥವಾಗಿ ಲಕ್ಷಾಂತರ ರೂಪಾಯಿ ವ್ಯಯ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವ ಇಂತಹ ಜನನಾಯಕರ ಅನಿವಾರ್ಯತೆಯಿದೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ.
-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ