ಕಾರ್ಕಳ
ಕಾರ್ಕಳ-ಹೆಬ್ರಿ: ಬ್ಲಾಕ್ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಯೋಗೀಶ್ ಆಚಾರ್ಯ ಇನ್ನ ಹಾಗೂ ಮಂಜುನಾಥ್ ಜೋಗಿ ನೇಮಕ

ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಯೋಗೀಶ್ ಆಚಾರ್ಯ ಇನ್ನ ಹಾಗೂ ಹೆಬ್ರಿ ಬ್ಲಾಕ್ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಮಂಜುನಾಥ್ ಜೋಗಿ ಕಾರ್ಕಳ ಇವರನ್ನು ನೇಮಿಸಲಾಗಿದೆ.
ಕಾಪು ಉಸ್ತುವಾರಿಯಾಗಿ ಮಮತ ನಾಯ್ಕ್, ಹಿರಿಯಡ್ಕ ಉಸ್ತುವಾರಿಯಾಗಿ ಲತಿಫ್, ಬೈಂದೂರು ಉಸ್ತುವಾರಿಯಾಗಿ ಪ್ರಮೋದ್ ಪೂಜಾರಿ, ವಂಡ್ಸೆ ಉಸ್ತುವಾರಿಯಾಗಿ ಸಂಜಯ್ ಆಚಾರ್ಯ, ಉಡುಪಿ ಉಸ್ತುವಾರಿಯಾಗಿ ಪ್ರವೀಣ್ ಬಾರ್ಕುರು, ಬ್ರಹ್ಮವರ ಉಸ್ತುವಾರಿಯಾಗಿ ಸ್ಟೀಫನ್ ಪ್ರಖ್ಯಾತ್, ಕುಂದಾಪುರ ಉಸ್ತುವಾರಿಯಾಗಿ ರಕ್ಷಿತ್ ಶೆಟ್ಟಿ ಹಾಗೂ ಕೋಟ ಉಸ್ತುವಾರಿಯಾಗಿ ಮೊಹಮ್ಮದ್ ಆಫ್ರಿದ್ ಇವರು ನೇಮಕಗೊಂಡಿರುತ್ತಾರೆ.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿಗಳ ಆದೇಶದಂತೆ ಪಕ್ಷದ ಬಲವರ್ದನೆಗಾಗಿ ಜಿಲ್ಲೆಯ 5 ವಿಧಾನಸಭೆ ಹಾಗೂ 10 ಬ್ಲಾಕ್ ಹಾಗೂ ಬೂತ್ ಮಟ್ಟದ ಯುವ ಕಾಂಗ್ರೆಸ್ ಕಮಿಟಿಗಳಲ್ಲಿ ಅರ್ಹ ಮತ್ತು ಪಕ್ಷ ಸಿದ್ಧಾಂತಗಳಿಗೆ ಬದ್ಧರಾಗಿರುವ ಈ ಮೇಲ್ಕಂಡ ನೂತನ ಪದಾಧಿಕಾರಿಗಳನ್ನು ಉಸ್ತುವಾರಿಗಳಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ತಿಳಿಸಿದ್ದಾರೆ.
-
ವಿದೇಶ6 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ6 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business4 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business5 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business5 months ago
-
ಕಾರ್ಕಳ5 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ6 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ6 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ