ಕಾರ್ಕಳ
ಉದಯ ಎಸ್ ಕೋಟ್ಯಾನ್ ಉಚ್ಚಾಟನೆ ಬೆನ್ನಲ್ಲೆ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರಿಂದ ರಾಜೀ ನಾಮೆ ಪರ್ವ

ಕಾರ್ಕಳ: ಕಾರ್ಕಳ ಬಿಜೆಪಿಯ ಪ್ರಭಾವಿ ನಾಯಕ ಎರಡು ಅವಧಿಯ ಜಿಲ್ಲಾ ಪಂಚಾಯತ ಸದಸ್ಯ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಉದಯ.ಎಸ್.ಕೋಟ್ಯಾನ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ಉಚ್ಚಾಟಿಸಿದ ಬೆನ್ನಲ್ಲಿಯೇ ಇರ್ವತ್ತೂರು ಗ್ರಾಮ ಪಂಚಾಯತಿನ 6 ಬಿಜೆಪಿ ಬೆಂಬಲಿತ ಸದಸ್ಯರು ತಮ್ಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇರ್ವತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದೀಪಾ ಶ್ರೀನಾಥ್, ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಶೇಖರ್ ಅಂಚನ್, ಅನಿತಾ ಕುಲಾಲ್, ಲಲಿತಾ ನಾಯ್ಕ, ಕವಿತಾ ಶಂಕರ್ ಒಟ್ಟು 6 ಜನ ಸದಸ್ಯರುಗಳು ವೈಯುಕ್ತಿಕ ಕಾರಣ ನೀಡಿ ತಮ್ಮ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಉದಯ.ಎಸ್.ಕೋಟ್ಯಾನ್ ಅವರನ್ನು ಉಚ್ಚಾಟಿಸಿದ ಪಕ್ಷದ ಕ್ರಮದಿಂದ ತಮಗೆ ಬೇಸರವಾಗಿದೆ, ಹಾಗಾಗಿ ನಾವು ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇವೆ ಎಂದು ಮಾದ್ಯಮಗಳಿಗೆ ತಿಳಿಸಿದ್ದಾರೆ.
-
ವಿದೇಶ7 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ7 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business6 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business6 months ago
-
ಕಾರ್ಕಳ6 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ7 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ7 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ