ಜಿಲ್ಲೆ
ಯುವ ಕಾಂಗ್ರೆಸ್ ಬೈಂದೂರು ವತಿಯಿಂದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನಾ ಹಾಗೂ ಸಂತಾಪ ಸಭೆ

ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯವರ ನೇತೃತ್ವದಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ ಪೂಜಾರಿಯವರ ಮಾರ್ಗದರ್ಶನದಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನಾ ಹಾಗೂ ಸಂತಾಪ ಸಭೆ ನಡೆಯಿತು.

ಈ ಪ್ರತಿಭಟನಾ ಸಭೆಗೆ ಬೈಂದೂರು ಬ್ಲಾಕ್ ಕಿಸಾನ್ ಘಟಕ ಹಾಗೂ ಅಲ್ಪಸಂಖ್ಯಾತ ಘಟಕದ ನಾಯಕರು ಬೆಂಬಲ ನೀಡಿದರು.ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ವಿಕಾಸ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಉಪಾಧ್ಯಕ್ಷರಾದ ಕೆ. ಚಂದ್ರ ಶೇಖರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಮೋದ್ ಪೂಜಾರಿ ನಾವುಂದ, ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ರೋಶನ್ ಶೆಟ್ಟಿ ಹಾಗೂ ಅನೇಕ ಬೈಂದೂರು ಸ್ಥಳಿಯ ನಾಯಕರರು ಉಪಸ್ಥಿತರಿದ್ದರು.
-
ವಿದೇಶ7 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ7 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business6 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business6 months ago
-
ಕಾರ್ಕಳ6 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ7 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ7 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ